ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಆಡಳಿತ ಮಂಡಳಿಯ ನಿರ್ದೇಶಕರಾಗಿ ಭಟ್ಕಳ ತಾಲೂಕಿನ ಉಧ್ಯಮಿ ಮುಕುಂದ ನಾಯ್ಕ ಆಯ್ಕೆಯಾಗಿದ್ದಾರೆ

ಭಟ್ಕಳ: ತಾಲೂಕಿನ ಉಧ್ಯಮಿಯು ಬಿಜೆಪಿ ಕಾರ್ಯಕರ್ತರು ಆದ ಮುಕುಂದ ನಾಯ್ಕ ಅವರನ್ನು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ರಾಜ್ಯ ಸರಕಾರ ನೇಮಕಗೊಳಿಸಿದೆ

ಮುಖುಂದ ನಾಯ್ಕ ಅವರು ಜನಪರರು ಯುವ ಉತ್ಸಾಹಿಯು ಆಗಿದ್ದಾರೆ ಪ್ರಸ್ಥುತ ಇವರು ಉಧ್ಯಮಿಯಾಗಿದ್ದು ಪಕ್ಷದ ಕಾರ್ಯಕರ್ತರಾಗಿದ್ದು ಕಳೆದ ಅನೇಕ ವರ್ಷಗಳಿಂದ ಪಕ್ಷದಲ್ಲಿ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಸಾಮಾನ್ಯ ಕಾರ್ಯಕರ್ತರಾಗಿದ್ದ ಇವರು ೨೦೦೬ ರಲ್ಲಿ ತಾಲೂಕ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು ನಂತರದ ದಿನಗಳಲ್ಲಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿಯು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ ಅಲ್ಲದೆ ಇವರು ಬಿಜೆಪಿ ಓ ಬಿಸಿ ವಿಭಾಗದಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿದ್ದರು ಇವರು ಈಗ ಹಾಲಿಯಾಗಿ ಬಿಜೆಪಿ ಕಾರ್ಮಿಕ ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಈ ರಾಜ್ಯ ಸರಕಾರ ಇವರಿಗೆ ಣಿಡಿರುವ ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ

WhatsApp
Facebook
Telegram
error: Content is protected !!
Scroll to Top