ಬೈಂದೂರು; ಸ್ನೇಹಿತರೊಂದಿಗೆ ಈಜಲು ಹೋಗಿ ಸಮುದ್ರದಲ್ಲಿ ಮುಳುಗಿ ಯುವಕನ ಸಾವು..!

ದಕ್ಷಿಣ ಕನ್ನಡ: ಬೈಂದೂರು ತಾಲೂಕು ಸೋಮೇಶ್ವರ ಬೀಚಿನ ಬಳಿ 5 ಜನ ಯುವಕರು ಸಮುದ್ರದಲ್ಲಿ ಈಜಾಡಲು ಹೋದಾಗ 5 ಜನರಲ್ಲಿ ಒಬ್ಬ ವ್ಯಕ್ತಿ ಸಮುದ್ರದ ಪಾಲಾಗಿದ್ದು ಉಳಿದ 4ಜನರು ಪ್ರಾಣಾಪಾಯದಿಂದ ಪಾರಾಗಿದ್ದರೆ.

ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದಾನೆ. ಮೃತ ವ್ಯಕ್ತಿ ಬವಳಾಡಿಯ ಮಂಜುನಾಥ ದೇವಾಡಿಗ ಎಂಬವರ ಪುತ್ರ ಶಶಿಧರ್ ಇಪ್ಪತ್ತೆರಡು ವಯಸ್ಸಿನ ವ್ಯಕ್ತಿ ಮೃತಪಟ್ಟಿರುತ್ತಾನೆ ಉಳಿದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ

WhatsApp
Facebook
Telegram
error: Content is protected !!
Scroll to Top