ದಕ್ಷಿಣ ಕನ್ನಡ: ಬೈಂದೂರು ತಾಲೂಕು ಸೋಮೇಶ್ವರ ಬೀಚಿನ ಬಳಿ 5 ಜನ ಯುವಕರು ಸಮುದ್ರದಲ್ಲಿ ಈಜಾಡಲು ಹೋದಾಗ 5 ಜನರಲ್ಲಿ ಒಬ್ಬ ವ್ಯಕ್ತಿ ಸಮುದ್ರದ ಪಾಲಾಗಿದ್ದು ಉಳಿದ 4ಜನರು ಪ್ರಾಣಾಪಾಯದಿಂದ ಪಾರಾಗಿದ್ದರೆ.
ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದಾನೆ. ಮೃತ ವ್ಯಕ್ತಿ ಬವಳಾಡಿಯ ಮಂಜುನಾಥ ದೇವಾಡಿಗ ಎಂಬವರ ಪುತ್ರ ಶಶಿಧರ್ ಇಪ್ಪತ್ತೆರಡು ವಯಸ್ಸಿನ ವ್ಯಕ್ತಿ ಮೃತಪಟ್ಟಿರುತ್ತಾನೆ ಉಳಿದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ