ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರ ಬದಲಾವಣೆ

ಶಿರಾಲಿ ವೆಂಕಟೇಶ ನಾರಾಯಣ ನಾಯ್ಕ ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಆಯ್ಕೆ

ಭಟ್ಕಳ : ತಾಲೂಕ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಶಿರಾಲಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟೇಶ ನಾಯ್ಕ ಆಯ್ಕೆಯಾಗಿದ್ದಾರೆ.

ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದಂತೆ ರಾಜಕಿಯ ವಲಯದಲ್ಲಿ ಹಲವಾರು ಬದಲಾಣೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ ಭಟ್ಕಳ ತಾಲೂಕಿನ ಬ್ಲಾಕ್ ಕ್ರಾಂಗ್ರೇಸ್ ಅಧ್ಯಕ್ಷರಾಗಿ ಶಿರಾಲಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟೇಶ ನಾಯ್ಕ ಆಯ್ಕೆಯಾಗಿದ್ದಾರೆ ಈ ಹಿಂದೆ ಸಂತೋಷ ನಾಯ್ಕ ಅವರು ಅಧ್ಯಕ್ಷರಾಗಿದ್ದು ಈಗ ಅವರನ್ನು ಬದಲಾವಣೆ ಮಾಡಿ ವೆಂಕಟೇಶ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ ಒಟ್ಟಾರೆ ಚುನಾವಣೆ ಹತ್ತಿರ ಬರುತ್ತಿದಂತೆ ರಾಜಕಿಯ ವಲಯದಲ್ಲಿ ಬದಲಾವಣೆಯ ಗಾಳಿ ಬಿಸುತ್ತಿದೆ

WhatsApp
Facebook
Telegram
error: Content is protected !!
Scroll to Top